ಶಂಕರ: “ಲೋ ದಿವಾಕರ, ನೀನು ಒಂದು ತಿಂಗಳು ರಜಾ ಹಾಕಿ ಊರಿಗೆ ಹೋದೆಯಲ್ಲಾ, ಅಲ್ಲಿ ಹೇಗೆ ಕಾಲ ಕಳೆದೆ?”
ದಿವಾಕರ: “ಮೊದಲನೆಯ ದಿನ ಕುದುರೆ ಸವಾರಿಯಲ್ಲಿ ಕಾಲಕಳೆದೆ. ಮಾರನೆಯ ದಿನದಿಂದ ರಜಾ ಮುಗಿಯುವವರೆಗೂ ಆಸ್ಪತ್ರೆಯಲ್ಲಿ ಕಳೆದೆ!”
***
ತಂದೆ: ಪೋಲಿ ಹುಡುಗರ ಸಹವಾಸ ಬಿದ್ದು ಕುಡಿತಕ್ಕೆ ದಾಸನಾಗಿದ್ದ ಮಗನಿಗೆ ಹೇಳಿದರು. “ಮಗೂ, ಕುಡಿತ ತುಂಬಾ ಕೆಟ್ಟದ್ದು. ಕುಡಿದರೆ ಅಲ್ಲಿ ಮರದ ಮೇಲೆ ಎರಡು ಹಕ್ಕಿಗಳು ಇವೆಯಲ್ಲಾ ಅವು ನಾಲ್ಕು ಹಕ್ಕಿಗಳ ತರಹ ಕಾಣುತ್ತವೆ- ಕಣ್ಣು ಹಾಳಾದೀತು.”
ಮಗ: “ಅಪ್ಪಾ, ಮರದ ಮೇಲೆ ಎರಡು ಹಕ್ಕಿಗಳಲ್ಲಪ್ಪಾ ಇರೋದು ಒಂದೇ ಹಕ್ಕಿ!”
***
ಅಪ್ಪ: “ಮಗಳೇ ನಿನಗೊಬ್ಬ ಡಾಕ್ಟರ್ ಗಂಡು ಹುಡುಕಿದ್ದೀನಿ. ನೀನು ಮದುವಗೆ ಸಿದ್ದಳಾಗು.”
ಮಗಳು: “ಏನು? ಎಲ್ಲಾ ಬಿಟ್ಟು ಡಾಕ್ಟರ್ ಕೈ ಹಿಡಿಯ ಬೇಕೆ? ನಾನು ಒಲ್ಲೆ.”
ಅಪ್ಪ: “ಯಾಕಮ್ಮಾ ಡಾಕ್ಟರ್ ಗಿಂತ ಭಾರಿ ಗಂಡು ಬೇಕೆ?”
ಮಗಳು: “ಹಾಗಲ್ಲಪ್ಪ, ಡಾಕ್ಟರ್ ಆದರೆ ಆತನ ಸಂಗಡ ಸದಾ ನರ್ಸ್ ಇರ್ತಾಳೆ.!”
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.