ಮನೆ ರಾಜ್ಯ ಕೊಪ್ಪಳ: ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಸಿ.ವಿ ಚಂದ್ರಶೇಖರ

ಕೊಪ್ಪಳ: ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಸಿ.ವಿ ಚಂದ್ರಶೇಖರ

0

ಕೊಪ್ಪಳ: ಕೊಪ್ಪಳ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ವಿ ಚಂದ್ರಶೇಖರ  ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

Join Our Whatsapp Group

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ ಸಿ ವಿ ಚಂದ್ರಶೇಖರ ಅವರು ಜೆಡಿಎಸ್ ಬಿ ಫಾರಂ ಪಡೆದಿದ್ದಾರೆ.

ಸಿ ವಿ ಚಂದ್ರಶೇಖರ ಅವರು ಕೊಪ್ಪಳ ಬಿಜೆಪಿ ಟಿಕೆಟ್ ಗೆ ಭಾರಿ ಪೈಪೋಟಿ ನಡೆಸಿದ್ದರು. ಆದರೆ ಸೋಮವಾರ ಸಂಜೆ ಬಿಡುಗಡೆಯಾದ ಪಟ್ಟಿಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪಿದೆ.

ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯವೆದ್ದ ಸಿವಿ ಚಂದ್ರಶೇಖರ್ ಅವರು ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರಿಂದ ಬಿ ಫಾರಂ ಪಡೆದಿದ್ದಾರೆ.

ಹಿಂದಿನ ಲೇಖನಚಾಮರಾಜನಗರ: ಚುನಾವಣಾ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ನಿಧನ
ಮುಂದಿನ ಲೇಖನ55 ಕೋಟಿ ಅವ್ಯವಹಾರ: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ಲೋಕಾಯುಕ್ತ ದಾಳಿ