ಕೆ.ಆರ್.ನಗರ: ಬಡವರಿಗೆ ಕಮ್ಮಿ ದರದಲ್ಲಿ ಪ್ರತಿದಿನ ಮೂರು ಹೊತ್ತು ಉತ್ತಮ ರೀತಿಯ ಉಪಹಾರ ನೀಡುತ್ತಿರುವ ಇಂದಿರಾ ಕ್ಯಾಂಟೀನ್ ಗೆ ಇಂದು ಪುರಸಭಾ ಮುಖ್ಯ ಅಧಿಕಾರಿ ಜಯಣ್ಣ ಹಾಗೂ ಪುರಸಭಾ ಸದಸ್ಯರು ಭೇಟಿ ನೀಡಿ ರುಚಿ ಹಾಗೂ ಸ್ವಚ್ಛತೆಯ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಪುರಸಭಾ ಮುಖ್ಯ ಅಧಿಕಾರಿ ಜಯಣ್ಣ, ಸಾರ್ವಜನಿಕರು ಸರ್ಕಾರದ ಬಡವರಿಗಾಗಿ ನೀಡಿರುವ ಇಂದಿರಾ ಕ್ಯಾಂಟೀನ್ ಅನ್ನು ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾರ್ವಜನಿಕರು ಇಲ್ಲಿನ ಆಹಾರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದು, ಕೆಲವು ಸಣ್ಣಪುಟ್ಟ ಲೋಪಗಳಿದೆ. ಅದನ್ನು ಕೂಡಲೇ ಸರಿಪಡಿಸುವುದಾಗಿ ತಿಳಿಸಿದರು.
ನಂತರ ಮಾತನಾಡಿದ ವಿನಯ್, ಗ್ರಾಮೀಣ ಪ್ರದೇಶದ ಜನರು ಮತ್ತು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಬಸ್ ನಿಲ್ದಾಣ ಹಾಗೂ ಇಂದಿರಾ ಕ್ಯಾಂಟೀನ್ ಗೆ ಹೊಂದಿಕೊಂಡಂತೆ ಇರುವ ಕಾಂಪೌಂಡನ್ನು ತೆರೆವು ಮಾಡಿ, ಈ ಭಾಗದಿಂದಲೂ ಪ್ರವೇಶವನ್ನು ನೀಡಲಾಗುವುದು.ಇದರಿಂದ ಬಸ್ಸಿನಲ್ಲಿ ಬರುವ ಗ್ರಾಮೀಣ ಭಾಗದ ಜನಗರಿಗು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.