ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿರುವ ಘಟನೆ ಮಂಗಳವಾರ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಅಮ್ಮತಿ ಕಾವಾಡಿ ಬಳಿ ನಡೆದಿದೆ.
ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳ ರಾಜ್ಯದ ಎರ್ನಾಕುಲಂನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ಈ ಬಸ್ ತೆರಳುತಿತ್ತು. ನಸುಕಿನ 4 ಗಂಟೆಗೆ ವಿರಾಜಪೇಟೆ ಬಸ್ ನಿಲ್ದಾಣ ದಿಂದ ಬಸ್ ಹೊರಟಿತ್ತು. ಬೆಳಗ್ಗಿನ ಜಾವ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿ ಬಿದ್ದಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಆವರಿಸಿತ್ತು ಎಂದು ಗಾಯಾಳು ಒಬ್ಬರು ತಿಳಿಸಿದ್ದಾರೆ.
ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾಮಾತೆಗೆ ಮೋದಿ ಪೂಜೆ.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ "ನಮೋ"
ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಂದ ಗಂಧದಕಡ್ಡಿ ತಯಾರಿಕ ಘಟಕಕ್ಕೆ ಬೆಂಕಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.