ಮನೆ ಸುದ್ದಿ ಜಾಲ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮುಸ್ಲಿಂ ಯುವಕ ವಶ

ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮುಸ್ಲಿಂ ಯುವಕ ವಶ

0

ಬೆಂಗಳೂರು(Bengaluru): ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡಿನ ತೆಲಸೇರಿಯ ಮುಸ್ಲಿಂ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದಿರುವ ಶಂಕಿತ ಮುಸ್ಲಿಂ ಯುವಕ ತೆಲಸೇರಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ.
ಕೊಲೆ ಪ್ರಕರಣದಲ್ಲಿ ಆರೋಪಿಗಳೊಂದಿಗೆ ಕೈಜೋಡಿಸಿದ್ದ ಎನ್ನಲಾಗಿದೆ.
ಈಗಾಗಲೇ ಪೊಲೀಸರ ವಶದಲ್ಲಿರುವ ಮೊಹಮ್ಮದ್ ಶಫೀಕ್ ಹಾಗೂ ಜಾಕೀರ್ ನೀಡಿದ ಸುಳಿವಿನ ಮೇರೆಗೆ ಮತ್ತೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೂ ಪೊಲೀಸರು 20ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದು ವಿವಿ ಆಯಾಮಗಳಲ್ಲಿ ತನಿಖೆಗೆ ಒಳಪಡಿಸಿದ್ದಾರೆ.

ಹಿಂದಿನ ಲೇಖನಪತಿ ನಿಮಗೆ ಸಮಯ ನೀಡುತ್ತಿಲ್ಲವೇ ? ಅವರನ್ನು ಸರಿಯಾದ ದಾರಿಗೆ ತರಲು ಇಲ್ಲಿದೆ ಟಿಪ್ಸ್.
ಮುಂದಿನ ಲೇಖನಜನನ ಮರಣ ಕಾಯಿದೆ ತಿದ್ದುಪಡಿ ಸಂಬಂಧಿಸಿದಂತೆ ಚಳವಳಿಗೆ ವಕೀಲ ಎಸ್.ಉಮೇಶ್ ಒತ್ತಾಯ