ಗೋಕರ್ಣ: ಬಿಜೆಪಿಯವರು ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸವಾಲೆಸೆದರು.
ಕುಮಟಾ ವಿಧಾನಸಭಾ ಕ್ಷೇತ್ರದ ಗೋಕರ್ಣದಲ್ಲಿ ಬುಧವಾರ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮದವರ ಜತೆ ಅವರು ಮಾತನಾಡಿದರು.
ಬ್ರಾಹ್ಮಣ ಮಹಾಸಭಾಕ್ಕೆ ಕಚೇರಿ ನಿರ್ಮಾಣಕ್ಕೆ ಜಾಗ ಒದಗಿಸಿದ್ದೆ ನಾನು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿ ₹5 ಕೋಟಿ ಅನುದಾನ ನೀಡಿದ್ದೇನೆ ಎಂದರು.
ಜೆಡಿಎಸ್ ಪಕ್ಷವೂ ಸರ್ವೇ ಜನಾ ಸುಖಿನೋ ಭವಂತು ಘೋಷವಾಕ್ಯವನ್ನೇ ಬಳಸುತ್ತದೆ. ನಾನು ಈ ತತ್ವಕ್ಕೆ ಬದ್ಧರಾಗಿದ್ದೇವೆ ಎಂದರು.
ನಮ್ಮದು ಸಾವರ್ಕರ್ ಡಿ.ಎನ್.ಎ. ಅಲ್ಲ. ಸಾವರ್ಕರ್ ಟಿಪ್ಪು ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂಬಂಧಿಸಿದ ಜಗಳ. ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.