ಮೈಸೂರು: ನಾವು ಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ ಎಂದು ಮಹಿಷ ದಸರಾ ಆಚರಣ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್, ಮಹಿಷ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಜಾಥಾ ನಡೆಸುವ ಎರಡು ಕಡೆಯವರ ಮನವಿಯನ್ನು ತಿರಸ್ಕರಿಸಿದ್ದಾರೆ.
ಪೊಲೀಸರು ನಮ್ಮನ್ನು ಕರೆದು ಮಾತನಾಡಬೇಕಿತ್ತು. ಇದೀಗ ಏಕಾಏಕಿ ಅನುಮತಿ ನಿರಾಕರಿಸಿದ್ದೇವೆ ಎಂದು ಹೇಳಿದ್ದಾರೆ. ನಮಗೆ 10 ಜನರಿಗಾದರು ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕೊಡಬೇಕು. ನಾವು ಹಿಂದೆ ಮಹಿಷಾ ದಸರಾ ಮಾಡಿದಾಗ ಎಂದಾದರು ಗಲಾಟೆಯಾಗಿತ್ತಾ? ಲಕ್ಷಾಂತರ ಜನ ಸೇರಿಸಿ ರಾಜಕೀಯ ಸಮಾವೇಶ ಮಾಡಿದಾಗ ಅದಕ್ಕೆ ಪೊಲೀಸ್ ಬಂದೋ ಬಸ್ತ್ ಕೊಡುತ್ತೀರಿ. ಈಗಲೂ ಅದೇ ರೀತಿ ನಮಗೂ ರಕ್ಷಣೆ ಕೊಡಿ. ಸರ್ಕಾರ ಮಹಿಷಾ ದಸರಾ ಮಾಡಬಾರದು ಎಂದು ಹೇಳಿಲ್ಲ ಎಂದು ಹೇಳಿದರು.
ಸಂಸದ ಪ್ರತಾಪ್ ಸಿಂಹ ಸಂಘರ್ಷ ಮಾಡುತ್ತೇವೆ ಅಂದಿದ್ದಾರೆ, ಅವರನ್ನು ಬಂಧಿಸಬೇಕು. ನಾನು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಾನು ಇನ್ನೊಬ್ಬರಿಗೆ ಧಕ್ಕೆ ಮಾಡಿ ಆಚರಣೆ ಮಾಡುತ್ತಿಲ್ಲ. ಅವರ ರೀತಿ ಹೇಳಿಕೆ ಕೊಟ್ಟರೆ ಬಂಧಿಸಲಿ. ಮಹಿಷಾ ದಸರಾ ಆಚರಣೆ ಸಮಿತಿ ಈಗಾಗಲೇ ತೀರ್ಮಾನ ಮಾಡಿದೆ. ಅದರಂತೆ ನಾವು ಮಹಿಷಾ ದಸರಾ ಆಚರಣೆ ಮಾಡುತ್ತೇವೆ. ಅದನ್ನು ಎಲ್ಲಿ ಹೇಗೆ ಎಂಬುದನ್ನು ತಿಳಿಸುತ್ತೇವೆ ಎಂದು ಮಹಿಷಾ ದಸರಾ ಆಚರಣ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಹೇಳಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.