ಹೊಳೆಹೊನ್ನೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಸಮೀಪದ ಕೈಮರ ಗ್ರಾಮದಲ್ಲಿ ಜ.22ರ ಬೆಳಿಗ್ಗೆ 10.30ರ ಸುಮಾರಿಗೆ ಸಂಭವಿಸಿದೆ.
ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಮೃತಪಟ್ಟವರು.
ವಿದ್ಯುತ್ ಕಂಬವೇರಿ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ತಗುಲಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಹೊಳೆಹೊನ್ನೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಸಮೀಪದ ಕೈಮರ ಗ್ರಾಮದಲ್ಲಿ ಜ.22ರ ಬೆಳಿಗ್ಗೆ 10.30ರ ಸುಮಾರಿಗೆ ಸಂಭವಿಸಿದೆ.
ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಮೃತಪಟ್ಟವರು.
ವಿದ್ಯುತ್ ಕಂಬವೇರಿ ರಿಪೇರಿ ಮಾಡುವ ಸಂದರ್ಭ ವಿದ್ಯುತ್ ತಗುಲಿದ ಪರಿಣಾಮ ಈ ಅವಘಡ ಸಂಭವಿಸಿದೆ.