ದೆಹಲಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ.
ಸಂಜೆ 6.15ಕ್ಕೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸಿದ್ದೇವೆ. ಈ ಬಾರಿ 400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದೇವೆ. ಕೇಂದ್ರದಲ್ಲಿ 3ನೇ ಬಾರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ತಾವ್ಡೆ ಹೇಳಿದ್ದಾರೆ.
195 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 34 ಸಚಿವರು ಈ ಪಟ್ಟಿಯಲ್ಲಿ ಇದ್ದಾರೆ. ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿಲ್ಲ.
ಮೊದಲ ಪಟ್ಟಿಯಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ?
ಉತ್ತರಪ್ರದೇಶ- 51 ಕ್ಷೇತ್ರಗಳು
ಪಶ್ಚಿಮ ಬಂಗಾಳ- 20
ಪಶ್ಚಿಮ ಬಂಗಾಳ -20
ಗುಜರಾತ್- 15
ರಾಜಸ್ಥಾನ- 15
ಕೇರಳ- 12
ತೆಲಂಗಾಣ -9
ಅಸ್ಸಾಂ -11
ಜಾರ್ಖಂಡ್ -11
ಛತ್ತೀಸಗಡ್- 11
ದೆಹಲಿ -5
ಉತ್ತರಖಂಡ್- 3
ಗೋವಾ- 1
ತ್ರಿಪುರ -1
ಅಂಡಮಾನ್ ನಿಕೋಬರ್- 1
ಮೊದಲ ಪಟ್ಟಿಯಲ್ಲಿರುವ ಪ್ರಮುಖರು ಇವರು
ವಾರಣಾಸಿ- ನರೇಂದ್ರ ಮೋದಿ
ಅರುಣಾಚಲ ವೆಸ್ಟ್- ಕಿರಣ್ ರಿಜಿಜು
ಅಸ್ಸಾಂನ ದಿಬ್ರುಗಡ್-ಸೊರ್ಬನಾಂದ್ ಸೋನಾವಾಲ್
ಚಾಂದನಿ ಚೌಕ್- ಪ್ರವೀಣ್
ನವದೆಹಲಿ-ಸುಷ್ಮಾ ಸ್ವರಾಜ್ ಮಗಳು ಬಾನ್ಸುರಿ ಸ್ವರಾಜ್
ಗಾಂಧಿನಗರ -ಅಮಿತ್ ಶಾ
ರಾಜ್ ಕೋಟ್- ಪುರುಷೋತ್ತಮ್ ರೂಪಾಲ್
ಪೋರ್ ಬಂದರ್- ಮನ್ಸೂಖ್ ಮಾಂಡವೀಯ
ಉಧಮಪುರ-ಜಿತೇಂದ್ರ ಸಿಂಗ್
ಗೊಡ್ಡಾ-ನಿಶಿಕಾಂತ್ ದುಬೆ
ಕಾಸರಗೊಡು- ಅಶ್ವಿನಿ
ಕೊಡರಮಾ-ಅನ್ನಪೂರ್ಣದೇವಿ
ತಿರುವನಂತಪುರಂ-ರಾಜೀವ್ ಚಂದ್ರಶೇಖರ್
ಖುಂಟಿ-ಅರ್ಜುನ್ ಮುಂಡಾ
ಹಜಾರಿಭಾಗ್-ಮನೀಶ್ ಜೈಸ್ವಾಲ್
ವಿದಿಶಾ-ಶಿವರಾಜ್ ಸಿಂಗ್ ಚೌಹಾಣ್ಭೋ
ಪಾಲ್-ಅಲೋಕ್ ಶರ್ಮಾ
ಖಜುರಾಹೋ-ವಿ.ಡಿ.ಶರ್ಮಾ
ಅಲವರ-ಭೂಪೇಂದ್ರ ಯಾದವ್
ಅಂಡಮಾನ್ ನಿಕೋಬಾರ್- ವಿಷ್ಣು ಪಡರೆ
ಅರುಣಾಚಲ ಪೂರ್ವ- ತಾಪಿರ್ ಗಾವೋ
ಕರೀಂಗಂಜ್, ಅಸ್ಸಾಂ – ಕೃಪಾನಾಥ್ ಮಾಲಾ
ಸಿಲ್ಚಾರ್ – ಪರಿಮಳಾ ಶುಕ್ಲವೈದ್ಯ
ಜೋಧಪುರ್-ಗಜೇಂದ್ರ ಸಿಂಗ್ ಶೇಖಾವತ್
ಕೋಟಾ-ಓಂ ಬಿರ್ಲಾ
ಚಿತ್ತೋಡಗಢ್-ಸಿ.ಪಿ.ಜೋಶಿ
ಬಿಕಾನೇರ್-ಅರ್ಜುನ್ ರಾಮ್ ಮೇಘ್ವಾಲ್
ಅಲ್ಮೋಡಾ-ಅಜಯ್ ಟಮಟಾ
ಮುಜಫ್ಪರನಗರ-ಸಂಜೀವ್ ಬಲಿಯಾನ್
ಗೌತಮಬುದ್ಧನಗರ-ಮಹೇಶ್ ಶರ್ಮಾ
ಮಧುರಾ-ಹೇಮಾ ಮಾಲಿನಿ
ಕೈರಾನ್-ಪ್ರದೀಪ್ ಕುಮಾರ್
ಫತೇಪುರಸಿಕ್ರಿ-ರಾಜಕುಮಾರ್ ಚಹರ್
ಸೀತಾಪುರ-ರಾಜೇಶ್ ಶರ್ಮಾ
ಆಗ್ರಾ-ಸತ್ಯಪಾಲ್ ಸಿಂಗ್ ಬಘೇಲಾ
ರಾಂಪುರ್ – ಘನಶಾಮ್
ಮಥುರಾ – ಹೇಮಾಮಾಲಿನಿ
ಉನ್ನಾವ್- ಸಾಕ್ಷಿ ಮಹಾರಾಜ್
ಅಮೇಠಿ- ಸ್ಮೃತಿ ಇರಾನಿ
ಕನೌಜ್ – ಸುಬ್ರತ್ ಪಾಠಕ್
ಫತೇಪುರ್- ಸಾದ್ವಿ ನಿರಂಜನ್ ಜ್ಯೋತಿ
ಫೈಜಾಬಾದ್ (ಅಯೋಧ್ಯಾ)- ಲಲ್ಲು ಸಿಂಗ್
ಲಖನೌ-ರಾಜನಾಥ್ ಸಿಂಗ್
ಝಾನ್ಸಿ-ಅನುರಾಜ್
ಖುಷಿನಗರ-ವಿಜಯ್ ಕುಮಾರ್
ಗೋರಖಪುರ್-ರವಿ ಕಿಶನ್
ಪಶ್ಚಿಮ ಬಂಗಾಳ (ಕಾಂತಿ) – ಸುವೇಂದು ಅಧಿಕಾರಿ
ಹೂಗ್ಲಿ-ಲಾಕೆಟ್ ಚಟರ್ಜಿ
ಹರ್ದೋಯಿ-ಜಯಪ್ರಕಾಶ್
ಖೇರಿ-ಅಜಯ್ ಮಿಶ್ರಾ
ಅಂಬೇಡ್ಕರ ನಗರ-ರಿತೇಶ್ ಪಾಂಡೆ
ಹಜಾರಿಭಾಗ್-ಮನೀಶ್ ಜೈಸ್ವಾಲ್
ತ್ರಿಶೂರ್-ಸುರೇಶ್ ಗೋಪಿ
ಪಟ್ಟನಂತಿಟ್ಟ-ಅನಿಲ್ ಆ್ಯಂಟನಿ
ಗುನಾ ಲೋಕಸಭಾ ಕ್ಷೇತ್ರ-ಜ್ಯೋತಿರಾದಿತ್ಯ ಸಿಂಧಿಯಾ
ಚಾಂದನಿಚೌಕ್ ಲೋಕಸಭಾ ಕ್ಷೇತ್ರ-ಪ್ರವೀಣ್ ಖಂಡೇಲವಾಲಾ
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.