ಮನೆ ಅಪರಾಧ ಕೆಆರ್ ಐಡಿಎಲ್ ಇಂಜಿನಿಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

ಕೆಆರ್ ಐಡಿಎಲ್ ಇಂಜಿನಿಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

0

ಕೊಪ್ಪಳ:  ಅಪಾರ ಆಸ್ತಿಗಳಿಸಿದ ಆರೋಪದ ಮೇಲೆ ಕೊಪ್ಪಳದ ಕೆಆರ್‌ ಐಡಿಲ್‌ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

Join Our Whatsapp Group

ಕೊಪ್ಪಳದ ಕೆಆರ್‌ ಐಡಿಲ್‌ ಇಂಜಿನಿಯರ್ ಶರಣಪ್ಪ ಚಿಂಚೋಳಿಕರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು ಲೋಕಾಯುಕ್ತ ಜಿಲ್ಲಾ  ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಶರಣಪ್ಪ ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕೊಪ್ಪಳ, ಕಲಬುರಗಿ ಹಾಗು ಬೀದರಿನಲ್ಲಿನ ಶರಣಪ್ಪ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಹಿಂದಿನ ಲೇಖನಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ: ಸಚಿವರ ತಲೆಗೆ ತೀವ್ರಗಾಯ
ಮುಂದಿನ ಲೇಖನಕಷ್ಟ ಕಾಲದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರನ್ನು ಕಾಂಗ್ರೆಸ್ ಕೈ ಬಿಡುವುದಿಲ್ಲ: ಡಿ.ಕೆ.ಶಿವಕುಮಾರ್