ಮದ್ದೂರು: ಮಗನ ಜೊತೆ ಸೇರಿ ಗಂಡನನ್ನೇ ಪತ್ನಿ ಹತ್ಯೆಗೈದಿರುವ ಘಟನೆ ಮದ್ದೂರು ತಾಲ್ಲೂಕಿನ ಚಾಪುರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಉಮೇಶ್ (45) ಮೃತ ದುರ್ದೈವಿ. ಪತ್ನಿ ಸವಿತಾ, ಮಗ ಶಶಾಂಕ್ ರಿಂದ ಕೃತ್ಯ ಎಸಗಲಾಗಿದೆ.
ಮೂರು ತಿಂಗಳಿಂದ ಗಂಡನನ್ನ ತೊರೆದು ಬೆಂಗಳೂರಿನಲ್ಲಿ ಮಗನ ಜೊತೆ ಸವಿತಾ ವಾಸವಾಗಿದ್ದರು. ನೆನ್ನೆ ರಾತ್ರಿ ಪಿತೃಪಕ್ಷ ಹಬ್ಬ ಮಾಡಲು ಬೆಂಗಳೂರಿನಿಂದ ಚಾಪುರದೊಡ್ಡಿ ಗ್ರಾಮಕ್ಕೆ ಬಂದಿದ್ದಳು.
ಈ ವೇಳೆ ಪತ್ನಿಯನ್ನು ಉಮೇಶ್ ಮನೆಯೊಳಗೆ ಸೇರಿಸಿಲ್ಲ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಬೆಂಗಳೂರಿನಿಂದ ಮಗನನ್ನ ಕರೆಸಿಕೊಂಡ ಸವಿತಾ ಇಬ್ಬರು ಸೇರಿಕೊಂಡು ರೀಪೀಸ್ ಪಟ್ಟಿಯಿಂದ ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಘಟನೆ ನಂತರ ಪತ್ನಿ ಸವಿತಾ, ಮಗ ಶಶಾಂಕ್ ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.