ಮನೆ ಅಪರಾಧ ಮಂಡ್ಯ: ಬಾರ್ ನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಮಂಡ್ಯ: ಬಾರ್ ನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

0

ಮಂಡ್ಯ: ಬಾರ್ ನಲ್ಲಿ ಮದ್ಯಸೇವನೆ ಬಳಿಕ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿಯ ಬಾರ್ ಒಂದರ ಬಳಿ ನಡೆದಿದೆ.

ಸ್ವರ್ಣಸಂದ್ರ ಬಡಾವಣೆಯ ನಿವಾಸಿ ಗುರು ವಿಲಾಸ್(34) ಮೃತ ವ್ಯಕ್ತಿ.

ಹಳೆ ವೈಷಮ್ಯ ಹಿನ್ನಲೆ ಮಾರಾಕಸ್ತ್ರಗಳಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಇಂದು ಭಜನ್‌ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
ಮುಂದಿನ ಲೇಖನತುಮಕೂರು: ಯುವತಿಯಂತೆ ನಟಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚಿಸಿದ್ದ ಯುವಕನ ಬಂಧನ