ಮಂಡ್ಯ: ಜಮೀನಿನ ಸಮೀಕ್ಷೆಗೆ ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.
ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ ವೇಳೆ ಬಂಕಾಪುರ ಗ್ರಾಮದ ಬೋರೇಗೌಡ ಕುಟುಂಬಸ್ಥರು ಹೈಡ್ರಾಮ ಸೃಷ್ಠಿಸಿದ್ದಾರೆ.
ಸಂಕನಹಳ್ಳಿ ಗ್ರಾಮದ ಸರ್ವೆ ನಂಬರ್ 54ರ ಜಮೀನಿನ ಸಮೀಕ್ಷೆ ನಡೆದಿತ್ತು. ಇಲ್ಲಿ ಕೆ.ಎಂ.ರವಿ ಎಂಬುವವರು ಗುತ್ತಿಗೆ ಆಧಾರದಲ್ಲಿ ಕಲ್ಲುಕ್ವಾರಿಗೆ ಅನುಮತಿ ಪಡೆದಿದ್ದರು. ಬಳಿಕ ರವಿ ಅವರು ಮಂಜೂರಾದ ಜಾಗದ ಜಂಟಿ ಸರ್ವೆಗೆ ಮನವಿ ಮಾಡಿದ್ದರು. ತಾಲೂಕು ಭೂಮಾಪಕ, ಗಣಿ ಅಧಿಕಾರಿಗಳಿಂದ ಜಂಟಿ ಸರ್ವೆ ಕಾರ್ಯ ನಡೆಯಬೇಕಿತ್ತು.
ಜಾಗ ಕೈತಪ್ಪುವ ಭೀತಿಯಿಂದ ಬೋರೇಗೌಡ ಕುಟುಂಬಸ್ಥರು ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಅಧಿಕಾರಿಗಳು ನಾಗಮಂಗಲ ಠಾಣೆಗೆ ದೂರು ನೀಡಿದ್ದಾರೆ. ರಾಮಚಂದ್ರ, ಬಸವರಾಜು ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.