ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಆ.10ರ ಮಂಗಳವಾರ ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.
Saval TV on YouTube