ಮಂಗಳೂರು(ದಕ್ಷಿಣ ಕನ್ನಡ): ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ.
ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ವಾಸವಾಗಿದ್ದರು ಎನ್ನಲಾಗಿದೆ. ಇವರ ಶವ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.
ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಿಕ್ಕಿರಿದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.