ಬೆಂಗಳೂರು(Bengaluru): ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ರಾಷ್ಟ್ರ ಪ್ರಶಸ್ತಿಗೆ ಸುರತ್ಕಲ್ ನ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಆಯ್ಕೆಯಾಗಿದ್ದಾರೆ.
ಸೆ.24 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಸಚಿವ ಡಾ.ನಾರಾಯಣಗೌಡ ಅಭಿನಂದನೆ
ರಶ್ಮಿ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ತಿಳಿಸಿದ್ದು, ಎನ್’ಎಸ್’ಎಸ್ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಗೆ ನಮ್ಮ ಕನ್ನಡದ ವಿದ್ಯಾರ್ಥಿನಿ ಆಯ್ಕೆಯಾಗಿರುವುದು ಸಂತಸ ತಂದಿದೆ. ರಾಜ್ಯದಲ್ಲಿರುವ ಎನ್ ಎಸ್ ಎಸ್ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ. ಇವರಿಗೆ ಸಂದಿರುವ ರಾಷ್ಟ್ರ ಪ್ರಶಸ್ತಿ ಎನ್ ಎಸ್ ಎಸ್ ಕೋಶದ ಎಲ್ಲಾ ಸೇವಕ/ಸೇವಕಿಯರಿಗೆ ಪ್ರೇರಣೆಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಶಸ್ತಿ ಕರ್ನಾಟಕಕ್ಕೆ ದೊರೆಯುವಂತಾಗಲಿ ಎಂದು ಸಚಿವ ಡಾ.ನಾರಾಯಣಗೌಡ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.