ಮೈಸೂರು(Mysuru): ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್ ಕಾರುಗಳು ಮತ್ತು ಸ್ಕೂಟರ್ ಗಳ ವೀಕ್ಷಣೆ ಮಾಡಿದ ಸಚಿವರು, ವಿಂಟೇಜ್ ಕಾರಿನಲ್ಲಿ ಸಂಚರಿಸಿದರು.
![](https://savaltv.com/wp-content/uploads/2022/10/WhatsApp-Image-2022-10-01-at-11.20.14-AM-1024x576.jpeg)
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇಷ್ಟೊಂದು ಬಗೆಬಗೆಯ ವಿಂಟೇಜ್ ಕಾರುಗಳನ್ನು ಹೊಂದಿರುವ ಉದ್ಯಮಿ ಗೋಪಿನಾಥ್ ಶೆಣೈ ಅವರಿಗೆ ಸರ್ಕಾರದ ಪರವಾನಗಿ ಅಭಿನಂದನೆಗಳು. ಅಮೆರಿಕ, ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ ನಾನಾ ದೇಶಗಳ ತರಹವೇರಿ ಕಾರುಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದೆ. 80, 100 ವರ್ಷಗಳ ಹಳೆಯ ಕಾರುಗಳ ನಿರ್ವಹಣೆ ಮಾಡುವುದು ಸುಲಭದ ಕೆಲಸವಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಬಿಜೆಪಿ ನಗರ ಜಿಲ್ಲಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.