ಮನೆ ಅಪರಾಧ ಗಣೇಶ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಗಣೇಶ ಮೂರ್ತಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸಿಸಿಟಿವಿಯಲ್ಲಿ ಕೃತ್ಯ ಸೆರೆ

0

ಬೆಂಗಳೂರು: ಭಾನುವಾರ ತಡರಾತ್ರಿ ಗುಂಜೂರು ಹೊಸಹಳ್ಳಿ ಮುಖ್ಯರಸ್ತೆಯಲ್ಲಿರುವ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಧ್ವಂಸ ಮಾಡಿದ್ದಾರೆ.

Join Our Whatsapp Group

ಸುತ್ತಿಗೆಯಿಂದ ಗಣೇಶ ಮೂರ್ತಿಯ ಕುತ್ತಿಗೆ ಭಾಗಕ್ಕೆ ಹೊಡೆದು ಧ್ವಂಸ ಮಾಡಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಸದ್ಯ  ಗಣೇಶ ಮೂರ್ತಿಯನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. 

ಈ ಬಗ್ಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಹಿಂದಿನ ಲೇಖನಆರ್ ಬಿಐ 2,000 ನೋಟು ಹಿಂಪಡೆಯುವುದನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಮುಂದಿನ ಲೇಖನಮೈಸೂರು: ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆ