ಮನೆ ರಾಜ್ಯ ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಅಖಂಡ ಶ್ರೀನಿವಾಸಮೂರ್ತಿ ಬಿಎಸ್’ಪಿ ಸೇರ್ಪಡೆ

ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಅಖಂಡ ಶ್ರೀನಿವಾಸಮೂರ್ತಿ ಬಿಎಸ್’ಪಿ ಸೇರ್ಪಡೆ

0

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಬಿಎಸ್ ಪಿ ಸೇರ್ಪಡೆಯಾಗಿದ್ದಾರೆ.

Join Our Whatsapp Group

ಪುಲಿಕೇಶಿನಗರ ಕ್ಷೇತ್ರದಿಂದ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್  ಕೈ ತಪ್ಪಿತ್ತು. ಇದರಿಂದ ಅಸಮಾಧನಗೊಂಡಿರುವ  ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಎಸ್ಪಿಯಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ  ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ.

ಹಿಂದಿನ ಲೇಖನಸಲಿಂಗ ವಿವಾಹ: ಶಾಸಕಾಂಗದ ಪರಿಗಣನೆಗೆ ಬಿಡುವಂತೆ ಸುಪ್ರೀಂ ಕೋರ್ಟ್’ಗೆ ಬಿಸಿಐ ಮನವಿ
ಮುಂದಿನ ಲೇಖನಲಿಂಗಾಯತ ಸಮುದಾಯ ನಿಂದಿಸಿದ ಆರೋಪ: ಸಿದ್ದರಾಮಯ್ಯ ವಿರುದ್ಧ ದೂರು