ಮನೆ ಸ್ಥಳೀಯ ಇ-ಖಾತಾ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ: ಸಾರ್ವಜನಿಕರಿಗೆ ನಮೂನೆ-3 ವಿತರಣೆ

ಇ-ಖಾತಾ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ: ಸಾರ್ವಜನಿಕರಿಗೆ ನಮೂನೆ-3 ವಿತರಣೆ

0

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡರ  ಅಧ್ಯಕ್ಷತೆಯಲ್ಲಿ ಇಂದು (ಫೆ.24) ಬೆಳಿಗ್ಗೆ ಇ-ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದರು.

ಇದೆ ವೇಳೆ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ನಮೂನೆ-3 ವಿತರಿಸಿದರು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.