ಮನೆ ರಾಜಕೀಯ ಹುಚ್ಚಾಟದ ಹೇಳಿಕೆ ನೀಡಿದರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯುತ್ತಾರೆ: ಪ್ರಜ್ವಲ್ ರೇವಣ್ಣ ಎಚ್ಚರಿಕೆ

ಹುಚ್ಚಾಟದ ಹೇಳಿಕೆ ನೀಡಿದರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯುತ್ತಾರೆ: ಪ್ರಜ್ವಲ್ ರೇವಣ್ಣ ಎಚ್ಚರಿಕೆ

0

ಹಾಸನ(Hassan): ಕೆ.ಎನ್.‌ರಾಜಣ್ಣ‌ ದೇವೇಗೌಡರ ಕಾಲಿನ ದೂಳಿಗೂ ಸಮನಲ್ಲ. ಇದೇ ರೀತಿ‌ ಹುಚ್ಚಾಟದ ಹೇಳಿಕೆ ನೀಡಿದರೆ, ಜನರು ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯುತ್ತಾರೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಇಂತಹ ಹುಚ್ಚಾಟಕ್ಕೆ ಜನ ಅವರನ್ನು ಮನೆಯಲ್ಲಿ ಕೂರಿಸಿದ್ದಾರೆ. ಅವನೊಬ್ಬ ದೊಡ್ಡ ಕಳ್ಳ ಎನ್ನುವುದು ಜನರಿಗೆ ಗೊತ್ತಿದೆ ಎಂದರು.

ರಾಜಕೀಯದಲ್ಲಿ ಇರುವವರಿಗೆ ಒಂದು ಮಿತಿ‌ ಇದೆ. ಸಾರ್ವಜನಿಕ‌ ಜೀವನದಲ್ಲಿ ಇರುವುದಕ್ಕೆ ರಾಜಣ್ಣ ನಾಲಾಯಕ್. ಅಂಥವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು.

ಹಿಂದಿನ ಲೇಖನವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಮುಂದಿನ ಲೇಖನಸಿವಿಲ್​ ಕೋರ್ಟ್​ನಲ್ಲಿ ಸ್ಫೋಟ, ಪೊಲೀಸ್​ ಅಧಿಕಾರಿಗೆ ಗಾಯ