ಮನೆ ರಾಜ್ಯ ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಗವರ್ವರ್‌ ಅನುಮತಿ

ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಗವರ್ವರ್‌ ಅನುಮತಿ

0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.

Join Our Whatsapp Group

ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಮಾತನಾಡುತ್ತ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.