ಮನೆ ರಾಜ್ಯ ಪಾಝಿಲ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲೀಕ ಪೊಲೀಸರ ವಶಕ್ಕೆ

ಪಾಝಿಲ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲೀಕ ಪೊಲೀಸರ ವಶಕ್ಕೆ

0

ಮಂಗಳೂರು (Mangalore) ಸುರತ್ಕಲ್‌ನಲ್ಲಿ ನಡೆದ ಪಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಮಂಗಳೂರಿನ ಅಜಿತ್ ಕ್ರಾಸ್ತ ಎಂದು ಗುರುತಿಸಲಾಗಿದೆ. ಈತ ಕೃತ್ಯಕ್ಕೆ ಬಳಸಲಾದ ಹ್ಯುಂಡೈ ಕಾರಿನ ಮಾಲೀಕ. ಕೃತ್ಯದಲ್ಲಿ ಅಜಿತ್‌ ನೇರವಾಗಿ ಭಾಗಿಯಾಗಿದ್ದಾನೆಯೇ ಅಥವಾ ಅವರ ಕಾರನ್ನು ಮಾತ್ರ ಬಳಸಲಾಗಿದೆಯೇ ಎಂಬದು ವಿಚಾರಣೆ ಬಳಿಕವಷ್ಟೇ ತಿಳಿದು ಬರಲಿದೆ.

ಸದ್ಯಕ್ಕೆ ಆರೋಪಿ ಸಿಸಿಬಿ ಪೊಲೀಸರ ವಶದಲ್ಲಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.  

ಹಿಂದಿನ ಲೇಖನಹಿಂದೂ ಗಾಣಿಗ, ಲಿಂಗಾಯತ ಗಾಣಿಗ ಎರಡೂ ಒಂದೇ: ಸುಪ್ರೀಂ ಕೋರ್ಟ್
ಮುಂದಿನ ಲೇಖನರಾಜ್ಯದಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್‌ ಅಲ್ಲ, ಚಿಕನ್‌ ಪಾಕ್ಸ್‌