ಚಿತ್ರದುರ್ಗ(Chitradurga): ಮುರುಘಾ ಮಠದಲ್ಲಿ ಹಾಸ್ಟೆಲ್ನಲ್ಲಿ ತಂಗಿದ್ದ ಪುತ್ರಿ ಆರು ತಿಂಗಳಿಂದ ಕಾಣಿಸುತ್ತಿಲ್ಲ. ಅಂಧರೊಬ್ಬರು ಆರೋಪಿಸಿದ್ದಾರೆ.
ಶುಕ್ರವಾರ ಮಠದ ಆವರಣದಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,, ಪುತ್ರಿ ಸಿಗದೇ ಇದ್ದರೆ ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ದೂರಿದ್ದಾರೆ.
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.