ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಮೂರು ದಿನಗಳು ಬಾಕಿ ಇದ್ದು, ಇದಕ್ಕೂ ಮುನ್ನ ಮಹಿಷಾ ದಸರಾ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಇದೀಗ ನಾಳೆ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಗರದ ಟೌನ್ ಹಾಲ್ ನಲ್ಲಿ ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡಲಾಗಿದ್ದು ವೇದಿಕೆ ಕಾರ್ಯಕ್ರಮಕ್ಕಷ್ಟೇ ಅನುಮತಿ ನೀಡಲಾಗಿದೆ. ಸಂಭ್ರಮಾಚರಣೆಗೆ ಅವಕಾಶವಿಲ್ಲ. ಮೆರವಣಿಗೆ ರ್ಯಾಲಿ ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಆರಂಭಿಸಬೇಕು ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಷರತ್ತುಗಳೊಂದಿಗೆ ಅನುಮತಿ ನೀಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.
ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲ ಇಂದು ಮಧ್ಯರಾತ್ರಿಯಿಂದ ಅಕ್ಟೋಬರ್ 14ರ ಬೆಳಿಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಯಾವುದೇ ಮೆರವಣಿಗೆ ಪ್ರತಿಭಟನೆ ಮಾಡುವಂತಿಲ್ಲ. ಮದುವೆ ಶಾಲಾಕಾಲೇಜಿಗೆ ತೆರಳುವವರಿಗೆ ಅನ್ವಯವಿಲ್ಲ ಎಂದು ತಿಳಿಸಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.