ಮೈಸೂರು: ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಕಾರ್ಯ ವೈಖರಿಗೆ ಸೋಶಿಯಲ್ ಮೀಡಿಯಾದಲ್ಲಿ ಈಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ನೂತನ ಜಿಲ್ಲಾಧಿಕಾರಿ ಕಚೇರಿಗೆ ಅಹವಾಲು ಹೊತ್ತು ತೆರಳುವ ಸಾರ್ವಜನಿಕರಿಗೆ ಡಿಸಿ ರಾಜೇಂದ್ರ ಅವರ ಕಾರ್ಯವೈಖರಿಯ ಅನುಭವವಾಗುತ್ತಿದೆ.
ಪ್ರತಿನಿತ್ಯ ಜಿಲ್ಲಾಧಿಕಾರಿ ಕಚೇರಿಗೆ ಅಹವಾಲು ಸಲ್ಲಿಸಲು ತೆರಳುವ ಸಾರ್ವಜನಿಕರು ಡಿಸಿ ಅವರನ್ನು ನೋಡಲು ಹೊರಗೆ ಕಚೇರಿ ಬಳಿ ಕಾದು ನಿಲ್ಲುತ್ತಾರೆ. ಇದನ್ನು ಗಮನಿಸಿದ ಡಿಸಿ ಕೆ.ವಿ. ರಾಜೇಂದ್ರ ಅವರು ಸ್ವತಃ ಕಚೇರಿಯಿಂದ ಹೊರಬಂದು ಸಾರ್ವಜನಿಕರು ನಿಂತಿರುವ ಕಡೆಯೇ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದಾರೆ.
ಡಿಸಿಯವರ ಈ ಬಗೆಯ ಕಾರ್ಯ ವೈಖರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪ್ರಜ್ವಲ್ ವಿರುದ್ಧ ಪಕ್ಷದಿಂದ ಕ್ರಮ…
ಹಾಸನದಲ್ಲಿ ಅಭ್ಯರ್ಥಿ ಗೆಲ್ತಾರೆ, ಅದರಲ್ಲಿ ಸಂಶಯ ಇಲ್ಲ…..
ಕುಟುಂಬದ ಹೆಸರು ತರಬೇಡಿ
ಬಾಲ್ಕನಿಯಿಂದ ಅಪಾರ್ಟ್ಮೆಂಟ್ನ ಛವಣಿಗೆ ಬಿದ್ದ ಮಗು ರಕ್ಷಣೆ.
ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.