ಮೈಸೂರು: 2023-24 ರ ನವ ಮುಂಗಾರು ಹಂಗಾಮಿನಲ್ಲಿ ದ್ವಿದಳ ಧಾನ್ಯ, ಎಣ್ಣೆ ಕಾಳು ಹಾಗೂ ಹತ್ತಿ ಬೀಜಗಳ ಅವಶ್ಯಕತೆ ಇದ್ದು, ಸದರಿ ಬಿತ್ತನೆ ಬೀಜಗಳನ್ನು ಜಿಲ್ಲೆಯ ಪರಿಕರ ಮಾರಾಟಗಾರರಿಂದ ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ಇರುವ ಚಿಲ್ಲರ ಬಿತ್ತನೆ ಬೀಜ ಮಾರಾಟಗಾರರ ಬಳಿ ಬಿತ್ತನೆ ಬೀಜಗಳು ಲಭ್ಯವಿದ್ದು, ಎಲ್ಲಾ ರೈತರಿಗೂ ನೀಡಲು ಕ್ರಮ ಕೈಗೊಳ್ಳಲಾಗಿರುತ್ತದೆ.
ರೈತರು ಹತ್ತಿ ಬಿತ್ತನೆ ಬೀಜಗಳ ಬದಲಿಗೆ ಪರ್ಯಾಯ ದ್ವಿದಳಧಾನಗಳಾದ ಹೆಸರು, ಉದ, ಅಲಸಂದ ಹಾಗೂ ಎಣ್ಣೆಕಾಳು ಬೆಳೆಗಳಾದ ಸೂರ್ಯಕಾಂತಿ, ನಲಗಡಲೆ ಮತ್ತು ಎಳ್ಳು ಹಾಗೂ ಸಿರಿಧಾನಗಳಾದ ನವಣಿ, ಸಾಮೆ ಮತ್ತು ಹಾರಕ ಬೆಳೆಗಳನ್ನು ಬೆಳೆಯುವಂತೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಡಾ.ಬಿ.ಎಸ್. ಚಂದ್ರಶೇಖರ್ ರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:8277933162 ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.