ಮನೆ ರಾಜ್ಯ ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ

ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ

0
ಸಾಂದರ್ಭಿಕ ಚಿತ್ರ

ಮೈಸೂರು: ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಶುಕ್ರವಾರ ನಡೆದಿದೆ.

Join Our Whatsapp Group

ಮೃತ ರೈತನನ್ನು ರವಿ(42) ಎಂದು ಗುರುತಿಸಲಾಗಿದೆ. ಬೆಳೆ ಕಾಯಲು ಜಮೀನಿಗೆ ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ಮಾಡಿದ್ದಾರೆ. ಮೃತ ರೈತನ ಕುಟುಂಬಕ್ಕೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನನಾಗರಹೊಳೆಯಲ್ಲಿ ವನ್ಯಪ್ರಾಣಿಗಳ ಸ್ವಚ್ಛಂದ ವಿಹಾರ
ಮುಂದಿನ ಲೇಖನಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ: ಪ್ರತಾಪ್ ಸಿಂಹ