ಮೈಸೂರು: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2024 ರ ಅಂಗವಾಗಿ ಜೂನ್ 01 ರಿಂದ 30 ರವರೆಗೆ ಜಿಲ್ಲೆಯಾದ್ಯಂತ ಜಿಲ್ಲಾ ಕಾರ್ಯಪಡೆ ಹಾಗೂ ಅಧಿಕಾರಿಗಳನ್ನೊಳಗೊಂಡoತೆ ಒಂದು ತಿಂಗಳ ಬಾಲ/ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ (Pan India child labour rescue and rehabilitation campaign) ಹಮ್ಮಿಕೊಂಡಿದ್ದು, ಅದರಂತೆ ಮೈಸೂರು ನಗರ ಪ್ರದೇಶದಲ್ಲಿ ಜೂನ್ 24 ಮತ್ತು 25 ರಂದು ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನವನ್ನು ನಡೆಸಿ, ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ 09 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಿ ಕೆಲಸದಿಂದ ಬಿಡುಗಡೆಗೊಳಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಸದರಿ ಕಿಶೋರ ಕಾರ್ಮಿಕ ಮಕ್ಕಳನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಯಿತು.
ಅಭಿಯಾನದಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಿಬ್ಬಂದಿಗಳು ಹಾಜರಿದ್ದರು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
SSLC- PUC ಪಾಸಾದವರಿಗೆ ಉದ್ಯೋಗವಕಾಶ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ಕುಸಿದ ಬಾವಿ.. ಭಯಾನಕ ದೃಶ್ಯ..!
SSC CGL ನೇಮಕಾತಿ ಅಧಿಸೂಚನೆ
ನಾಡಪ್ರಭು ಕೆಂಪೇಗೌಡ ಜಯಂತಿ, ಪ್ರಯುಕ್ತ 2000 ಹೋಳಿಗೆ ಹಂಚಿಕೆ !
FCI ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.