ಮೈಸೂರು(Mysuru): ರಾಜ್ಯದಲ್ಲಿ ಹಿಂದಿ ಭಾಷೆಯ ಹೇರಿಕೆ ವಿರೋಧಿಸಿ ಕನ್ನಡ ಚಳವಳಿ ಕೇಂದ್ರ ಸಮಿತಿ ಸದಸ್ಯರು ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರವು ಹಿಂದಿ ಹೇರಿಕೆಯನ್ನು ಕೈಬಿಡಬೇಕು. ಪ್ರಾದೇಶಿಕ ಭಾಷೆಯಾದ ಕನ್ನಡಕ್ಕೆ ಪ್ರಾಧಾನ್ಯತೆ ಕೊಡಬೇಕು. ಕೇಂದ್ರದ ಎಲ್ಲ ಕಚೇರಿಗಳಲ್ಲೂ ಎಲ್ಲ ವ್ಯವಹಾರವನ್ನೂ ಕನ್ನಡದಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಅದಕ್ಕೆ ಚ್ಯುತಿ ಉಂಟಾಗಲು ಬಿಡಬಾರದು ಎಂದರು.
ಮುಖಂಡರಾದ ತಾಯೂರು ವಿಠ್ಠಲಮೂರ್ತಿ, ಸಿದ್ದಲಿಂಗಪ್ಪ, ಪಿ.ಸಿ.ನಾಗರಾಜ್, ಬಸಪ್ಪ, ಪ್ರಕಾಶ್, ಮಲ್ಲಣ್ಣ ಪಾಲ್ಗೊಂಡಿದ್ದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.