ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಂಚಿನ ಪ್ರತಿಮೆಯನ್ನು ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಅಧ್ಯಕ್ಷ ರಘು ಕೌಟಿಲ್ಯ ಅನಾವರಣಗೊಳಿಸಿದರು.
ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ನ ಅಮೃತ ಮಹೋತ್ಸವ ಹಿನ್ನಲೆ ನಡೆದ ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಂಚಿನ ಪ್ರತಿಮೆಯನ್ನು ರಘು ಕೌಟಿಲ್ಯ ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು, ಈ ಹಿಂದೆ ಇದ್ದಂತಹ ಪ್ರತಿಮೆ ಹಳೆಯದಾಗಿತ್ತು. ಹಾಗಾಗಿ ಇಂದು ನೂತನ ಕಂಚಿನ ಪ್ರತಿಮೆ ಅನಾವರಣ ಮಾಡಿದ್ದೇವೆ. ಮೈಸೂರು ಮಹಾರಾಜರ ಕುಟುಂಬದ ಮೇಲೆ ನಮಗೆ ಅಪಾರವಾದ ಗೌರವವಿದೆ. ಮೈಸೂರು ಮಹಾರಾಜರು ನಿರ್ಮಿಸಿರುವ ಈ ಸಂಸ್ಥೆಯನ್ನು ಉಳಿಸಬೇಕಿದೆ ಎಂದು ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.