ಮನೆ ಸುದ್ದಿ ಜಾಲ ಮೈಸೂರು:  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಂಚಿನೆ ಪ್ರತಿಮೆ ಅನಾವರಣಗೊಳಿಸಿದ ರಘು ಕೌಟಿಲ್ಯ

ಮೈಸೂರು:  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಂಚಿನೆ ಪ್ರತಿಮೆ ಅನಾವರಣಗೊಳಿಸಿದ ರಘು ಕೌಟಿಲ್ಯ

0

ಮೈಸೂರು:  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಂಚಿನ ಪ್ರತಿಮೆಯನ್ನು ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಅಧ್ಯಕ್ಷ ರಘು ಕೌಟಿಲ್ಯ ಅನಾವರಣಗೊಳಿಸಿದರು.

ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ನ ಅಮೃತ ಮಹೋತ್ಸವ ಹಿನ್ನಲೆ ನಡೆದ ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಂಚಿನ ಪ್ರತಿಮೆಯನ್ನು ರಘು ಕೌಟಿಲ್ಯ ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಅವರು, ಈ ಹಿಂದೆ ಇದ್ದಂತಹ ಪ್ರತಿಮೆ ಹಳೆಯದಾಗಿತ್ತು. ಹಾಗಾಗಿ ಇಂದು ನೂತನ ಕಂಚಿನ ಪ್ರತಿಮೆ ಅನಾವರಣ ಮಾಡಿದ್ದೇವೆ. ಮೈಸೂರು ಮಹಾರಾಜರ ಕುಟುಂಬದ ಮೇಲೆ ನಮಗೆ ಅಪಾರವಾದ ಗೌರವವಿದೆ. ಮೈಸೂರು ಮಹಾರಾಜರು ನಿರ್ಮಿಸಿರುವ ಈ ಸಂಸ್ಥೆಯನ್ನು ಉಳಿಸಬೇಕಿದೆ ಎಂದು ಹೇಳಿದರು.

ಹಿಂದಿನ ಲೇಖನವೈಟ್‌ ಫೀಲ್ಡ್ ಮೆಟ್ರೊ ರೈಲು ಮಾರ್ಗಕ್ಕೆ ಪ್ರಧಾನಿ ಚಾಲನೆ
ಮುಂದಿನ ಲೇಖನಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಸ್ನೇಹಿತನ ಕೊಲೆ