ಮನೆ ರಾಜ್ಯ ಮೈಸೂರು: ಶೂನಲ್ಲಿ ಅವಿತು ಕುಳಿತಿದ್ದ ಬೃಹತ್ ನಾಗರಹಾವು ರಕ್ಷಣೆ

ಮೈಸೂರು: ಶೂನಲ್ಲಿ ಅವಿತು ಕುಳಿತಿದ್ದ ಬೃಹತ್ ನಾಗರಹಾವು ರಕ್ಷಣೆ

0

ಮೈಸೂರು(Mysuru): ಗೋಕುಲಂ ಬಡಾವಣೆಯ ಮನೆ ಮಾಲೀಕ ಸತ್ಯನಾರಾಯಣ್ ಮನೆಯ ಹೊರಗಡೆ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಬೃಹತ್ ಗಾತ್ರದ ನಾಗರಹಾವು ಕಂಡುಬಂದಿದ್ದು, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.

ಈ ವೇಳೆ ಮನೆ ಮಾಲೀಕ ಹಾವನ್ನು ಗಮನಿಸದೇ ಚಪ್ಪಲಿ ಸ್ಟ್ಯಾಂಡ್ ಗೆ ಕೈ ಹಾಕಲು ಮುಂದಾದಾಗ  ನಾಗರಹಾವು ಕಣ್ಣಿಗೆ ಬಿದ್ದಿದೆ.

ಕೂಡಲೇ ಮನೆ ಮಾಲೀಕರು ಸ್ನೇಕ್ ಶ್ಯಾಮ್ ಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಸ್ನೇಕ್ ಶ್ಯಾಮ್ ಹಾವನ್ನು ರಕ್ಷಣೆ ಮಾಡಿದ್ದಾರೆ. ನಂತರ ಸುರಕ್ಷಿತ ಸ್ಥಳಕ್ಕೆ ಹಾವುನ್ನು ಬಿಟ್ಟಿದ್ದಾರೆ.

ಹಿಂದಿನ ಲೇಖನಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ನಕಲಿ ಸರ್ಟಿಫಿಕೇಟ್ ಶೂರ : ಹೆಚ್‍’ಡಿಕೆ ವಾಗ್ದಾಳಿ
ಮುಂದಿನ ಲೇಖನದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್