ಮೈಸೂರು: ಭಾರತೀಯ ಭಾಷಾ ಸಂಸ್ಥಾನವು ದಿನಾಂಕ ಜೂನ್ 10 ರಿಂದ 12 ರವರೆಗೆ ಮೂರು ದಿನಗಳ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್ಐ-24) ವನ್ನು ಹಮ್ಮಿಕೊಂಡಿದೆ.
ಸಮ್ಮೇಳನದ ಉದ್ಘಾಟನಾ ಸಮಾರಂಭವು ದಿನಾಂಕ 10/06/2024 ರಂದು ಬೆಳಗ್ಗೆ 10:00 ರಿಂದ 11:30ರವರೆಗೆ ಸಂಸ್ಥೆಯ ಪ್ರಿವ್ಯೂ ಥಿಯೇಟರ್ನಲ್ಲಿ ಜರುಗಲಿದೆ.
ಪ್ರೊ. ಉದಯ ನಾರಾಯಣ ಸಿಂಗ್, ಡೀನ್, ಕಲಾ ನಿಕಾಯ ಹಾಗೂ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಅಮಿಟಿ ವಿಶ್ವವಿದ್ಯಾಲಯ, ಗುರ್ಗಾಂವ್ ಇವರು ಮುಖ್ಯ ಅತಿಥಿಗಳಾಗಿದ್ದು ಈ ಸಮ್ಮೇಳನದ ಉದ್ಘಾಟನಾ ಭಾಷಣವನ್ನು ನೆರವೇರಿಸಲಿದ್ದಾರೆ. ಸಮ್ಮೇಳನದ ಗೌರವಾನ್ವಿತ ಅತಿಥಿಗಳಾಗಿ, ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ, ಪ್ರೊ. ಶ್ರೀನಿವಾಸ ವರಖೇಡಿ ಉಪಸ್ಥಿತರಿರವರು.
ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರಾದ ಪ್ರೊ.ಶೈಲೇಂದ್ರ ಮೋಹನ್ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.