ಮೈಸೂರು: ಇಂದು ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಕಾಲೇಜು ವತಿಯಿಂದ ಕೌಶಲ್ಯ ಮತ್ತು ನಡವಳಿಕೆಯ ಬಗ್ಗೆ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಬಗ್ಗೆ ತರಬೇತಿ ನೀಡಲಾಯಿತು.
08 ಪಾಲಿಕೆಯ ಪೌರಕಾರ್ಮಿಕರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರ ನೀಡಲಾಯಿತು. ಹಾಗೂ ತರಬೇತಿ ಪಡೆದ ಪೌರಕಾರ್ಮಿಕರಿಗೆ ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಇವರ ವತಿಯಿಂದ ಉಚಿತವಾಗಿ ಟೀಶರ್ಟ್ ಹಾಗೂ ಹಾಟ್ ಫ್ಲಾಸ್ ವಿತರಿಸಿದರು.
ಸದರಿ ಕಾರ್ಯಕ್ರಮದಲ್ಲಿ ಆಯುಕ್ತರಾದ ಅಶಾದ್ ಉರ್ ರೆಹ್ಮಾನ್ ಶರೀಫ್, ಜಿ ಎಸ್ ಸೋಮಶೇಖರ್, ಉಪ ಆಯುಕ್ತರು(ಆಡಳಿತ) ಹಾಗೂ ಪ್ರತಿಭಾ, ವಲಯ ಆಯುಕ್ತರು-6 ಹಾಗೂ ಶ್ರೀಮತಿ ಮೈತ್ರಿ, ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಬಸವರಾಜು ಹಾಗೂ ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಕಾಲೇಜಿನ ರಾಜ್ಯ ವ್ಯವಸ್ಥಾಪಕ, ಜಗದೀಶ್ ಎಂ (ರಿಥ್ವಿನ್) ಹಾಗೂ ರಾಜ್ಯ ಸಂಚಾಲಕಿ ಬಿಂದು ಎಂ (ರಕ್ಷಾ) ರವರು ತರಬೇತಿ ನೀಡಿದ್ದು, ಪಾಲಿಕೆಯು ಇವರ ಸೇವೆಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.