ಮನೆ ಅಪರಾಧ ತುಂಗಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

ತುಂಗಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

0

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ಬಿಹಾರಿ ಮೂಲದ ಯುವಕ ನೀರುಪಾಲದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ.

ಸ್ಥಳೀಯರಾದ ಮುಳುಗು ತಜ್ನಾ ಪ್ರಮೋದ್ ಪೂಜಾರಿ ಮತ್ತು ತಂಡ ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಹಿಂದಿನ ಲೇಖನ4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ: ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನಹಾಡಿಗಳ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ:ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ