ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ಭಯೋತ್ಪಾದಕ ಜಾಲ ಮತ್ತು ಅವುಗಳಿಗೆ ಧನಸಹಾಯ ಮತ್ತು ಮೂಲ ಸೌಕರ್ಯಗಳನ್ನು ಒದಗಿಸುತ್ತಿರುವವರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಮಂಗಳವಾರ ಬೆಳಿಗ್ಗೆ ದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಲಾರೆನ್ಸ್ ಬಿಷ್ಣೋಯ್, ನವೀನ್ ದಬಾಸ್ ಮತ್ತು ಸುನಿಲ್ ಬಲಿಯಾನ್ ಅಲಿಯಾಸ್ ಟಿಲ್ಲು ತಾಜ್ಪುರಿಯಾ ಎಂಬ ಮೂರು ದರೋಡೆಕೋರರನ್ನು ಕಸ್ಟಡಿಗೆ ತೆಗೆದುಕೊಂಡಿದ್ದ ಎನ್’ಐಎ, ಪಂಜಾಬ್ ಮತ್ತು ರಾಜಸ್ಥಾನದಾದ್ಯಂತ ಕೂಡ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು, ನೆಕ್ಸಸ್’ನ ತನಿಖೆಯನ್ನು ತೀವ್ರಗೊಳಿಸುವ ಪ್ರಯತ್ನದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇದೇ ರೀತಿ ದಾಳಿ ನಡೆಸಿತ್ತು. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಇತರ ರಾಜ್ಯಗಳಲ್ಲಿನ 50ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿ ದರೋಡೆಕೋರರಿಗೆ ಭಯೋತ್ಪಾದಕರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರೊಂದಿಗಿನ ಸಂಪರ್ಕದ ಬಗ್ಗೆ ವಿವರಗಳನ್ನು ಪಡೆದಿತ್ತು. ರಾಜಸ್ಥಾನದಲ್ಲಿ, ಚುರುವಿನ ಸಂಪತ್ ನೆಹ್ರಾ ಅವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ವರದಿಯಾಗಿದೆ.
ಪಂಜಾಬ್ನಲ್ಲಿ, ವಕೀಲ ಗುರುಪ್ರೀತ್ ಸಿಂಗ್ ಸಿಧು, ಕಬಡ್ಡಿ ಪ್ರವರ್ತಕ ಜಗ್ಗಾ ಜಾಂಡಿಯನ್ ಮತ್ತು ಆರೋಪಿತ ದರೋಡೆಕೋರ ಜಮನ್ ಸಿಂಗ್ ಅವರ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ವರದಿಯಾಗಿತ್ತು.