ತುಮಕೂರು: ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದರು.
ತುಮಕೂರಿನ ಶಿರಾದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಂಚರತ್ನ ಯೋಜನೆ ಜಾರಿಯಾದರೇ ಪ್ರತಿ ಕುಟುಂಬಕ್ಕೂ ಉಪಯುಕ್ತವಾಗಲಿದೆ ಎಂದರು.
ನಾನು ಈಗಾಗಲೇ 106 ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ ಪಂಚರತ್ನ ಯೋಜನೆ ಜಾರಿಯಾದರೇ ಪ್ರತಿ ಕುಟುಂಬಕ್ಕೂ ಉಪಯುಕ್ತವಾಗಲಿದೆ. ಪ್ರತಿಯೊಂದು ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. 50 ಲಕ್ಷ ರೂ. ವೆಚ್ಚದ ಖಾಯಿಲೆಗೂ ಸರ್ಕಾರವೇ ಹಣ ಭರಿಸುವ ಯೋಜನೆ, ರಸಗೊಬ್ಬರ ಬಿತ್ತನೆ ಬೀಜ ಖರೀದಿಸಲು ಸರ್ಕಾರದಿಂದಲೇ ಕ್ರಮ. ಭೂರಹಿತ ಕುಟುಂಬಗಳಿಗೆ ಮಾಸಿಕ 2 ಸಾವಿರ ರೂ. ಸ್ತ್ರಿಶಕ್ತಿ ಸಂಘಗಳ ಸಾಲ ಮನ್ನಾಗೆ ಕ್ರಮ. 65 ವರ್ಷ ಮೇಲ್ಪಟ್ಟವರಿಗೆ ಮಾಸಿಕ 5 ಸಾವಿರ ರೂ. ಸಹಾಯಧನ, ವಿಧವೆಯರಿಗೆ ಮಾಸಿಕ 2500 ರೂ. ಜೆಡಿಎಸ್ ಅಧಿಕಾರಕ್ಕೆ ಬಂದರೇ ವರ್ಷಕ್ಕೆ 5 ಗ್ಯಾಸ್ ಸಿಲಿಂಡರ್ ಉಚಿತ ನೀಡಲಾಗುತ್ತದೆ ಎಂದರು.
ಹಾಗೆಯೇ ಪ್ರತಿ ಜಿಲ್ಲೆಯಲ್ಲಿ’ ಪದವಿ ಓದುವ ಹೆಣ್ಣು ಮಕ್ಕಳಿಗೆ ಸ್ಕೂಟಿ ಖರೀದಿಸಲು ಪ್ರೋತ್ಸಾಹಧನ. ಪ್ರತಿ ಜಿಲ್ಲೆಯಲ್ಲಿ 1 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ನಾನು ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.