ನವದೆಹಲಿ: ಅದಾನಿ ಸಮೂಹದ ವಿಚಾರದಲ್ಲಿ ಮುಚ್ಚಿಡುವಂತಹದ್ದಾಗಲೀ ಅಥವಾ ಭಯ ಪಡುವಂತಹದ್ದಾಗಲಿ ಏನೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿ ಸಮೂಹದ ಕಂಪನಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯಿಸಿದ್ದಾರೆ.
ಸುಪ್ರೀಂ ಕೋರ್ಟ್ ಈ ವಿಚಾರವನ್ನು ಗಮನಕ್ಕೆ ತಂದಿದೆ. ಸುಪ್ರೀಂ ಕೋರ್ಟ್’ಗೆ ವಿಷಯ ಮುಟ್ಟಿದ ಬಳಿಕ ಸಚಿವನಾಗಿ ನಾನು ಹೇಳಿಕೆ ನೀಡುವುದು ಸರಿಯಲ್ಲ. ಆದರೆ ಇದರಲ್ಲಿ ಬಿಜೆಪಿಗೆ ಮುಚ್ಚಿಡಲು ಏನೂ ಇಲ್ಲ, ಭಯಪಡಲೂ ಏನೂ ಇಲ್ಲ ಎಂದು ಹೇಳಿದ್ದಾರೆ.
ಅವರು (ವಿರೋಧ ಪಕ್ಷದವರು) ಏಕೆ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತಿಲ್ಲ? ಪೆಗಾಸಸ್ ಪ್ರಕರಣ ಬೆಳಕಿಗೆ ಬಂದಾಗಲೂ ಸಾಕ್ಷಿಯೊಂದಿಗೆ ಕೋರ್ಟ್ಗೆ ಹೋಗಿ ಎಂದು ಅವರಿಗೆ ಹೇಳಿದ್ದೆ. ಆದರೆ, ಹಾಗೆ ಮಾಡಲಿಲ್ಲ. ಅವರಿಗೆ ಬೊಬ್ಬೆ ಹೊಡೆಯುವುದಷ್ಟೇ ಗೊತ್ತಿದೆ ಎಂದರು.
ನೀವು ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿ ಇಟ್ಟು ತಿನ್ನುತ್ತಿದ್ದೀರಾ ಹಾಗಾದರೆ ಇದನ್ನು ಒಮ್ಮೆ ನೋಡಿ
ಚುನಾವಣೆಗೆ ನಿಲ್ಲಲು ನನ್ನ ಹತ್ತಿರ ಹಣವಿಲ್ಲ ಎಂದ ನಿರ್ಮಲ ಸೀತಾರಾಮನ್
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.