ಮೈಸೂರು: ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಕಲ್ಲೂರು ನಾಗನಹಳ್ಳಿ ಗ್ರಾಮದಲ್ಲಿ ಮಾರ್ಚ್ 18 ರಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಗ್ರಾಮಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಮಸ್ಥರು ಗ್ರಾಮಕ್ಕೆ ಸಂಬoಧಿಸಿದoತೆ ಸಮಸ್ಯೆಗಳ ಬಗ್ಗೆ ಮುಂಚಿತವಾಗಿಯೇ ಸಂಬoಧಪಟ್ಟ ನಾಡಕಚೇರಿ/ಉಪತಹಸೀಲ್ದಾರ್, ರಾಜಶ್ವ ನಿರೀಕ್ಷಕರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ, ಪರಿಹಾರ/ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳು ಭೇಟಿ ನೀಡಲಿರುವ ತಾಲೂಕನ್ನು ಹೊರತುಪಡಿಸಿ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕೆ.ಆರ್ ನಗರ ತಾಲ್ಲೂಕು ಮತ್ತು ಸಾಲಿಗ್ರಾಮ ತಾಲೂಕಿನ ಸಾಲಿಗ್ರಾಮ ಹೋಬಳಿಯ ಅಂಕನಹಳ್ಳಿ ಗ್ರಾಮದಲ್ಲಿ, ಹೆಚ್ ಡಿ ಕೋಟೆ ತಾಲೂಕಿನ ಕಸಬಾ ಹೋಬಳಿಯ ಕಟ್ಟೆಮನುಗನ ಹಳ್ಳಿಯಲ್ಲಿ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ಬೈಲುಕುಪ್ಪೆ ಗ್ರಾಮದಲ್ಲಿ, ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ತುಂನೇರಳೆ ಗ್ರಾಮದಲ್ಲಿ, ಟಿ ನರಸೀಪುರ ತಾಲೂಕಿನ ಸೋಸಲಿ ಹೋಬಳಿಯ ಕೊಳತ್ತೂರು ಗ್ರಾಮದಲ್ಲಿ, ಸರಗೂರು ತಾಲೂಕಿನ ಸರಗೂರು ಹೋಬಳಿಯ ಚಂಗೌಡನಹಳ್ಳಿಯಲ್ಲಿ ಹಾಗೂ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.