ಮನೆ ರಾಜ್ಯ ಮೈಸೂರಿನ ಆಡಳಿತಾತ್ಮಕ ನ್ಯಾಯಾಧೀಶರಾಗಿ ಪಿ.ಎಸ್.ದಿನೇಶ್‌ ಕುಮಾರ್‌ ನೇಮಕ

ಮೈಸೂರಿನ ಆಡಳಿತಾತ್ಮಕ ನ್ಯಾಯಾಧೀಶರಾಗಿ ಪಿ.ಎಸ್.ದಿನೇಶ್‌ ಕುಮಾರ್‌ ನೇಮಕ

0

ಬೆಂಗಳೂರು (Bengaluru): ಮೈಸೂರು ಜಿಲ್ಲೆಗೆ ನ್ಯಾಯಾಧೀಶರಾದ ಪಿ.ಎಸ್.ದಿನೇಶ್‌ ಕುಮಾರ್‌ ಅವರನ್ನು ಆಡಳಿತಾತ್ಮಕ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ ನ ಮುಖ್ಯ ನ್ಯಾಯಾಧೀಶರು ಜುಲೈ 11 ರಿಂದ ಜಾರಿಗೆ ಬರುವಂತೆ ಕರ್ನಾಟಕ ಹೈಕೋರ್ಟ್‌ ನ ಗೌರವಾನ್ವಿತ ನ್ಯಾಯಾಧೀಶರನ್ನು ಜಿಲ್ಲೆಗಳು/ ಘಟಕಗಳ ಆಡಳಿತಾತ್ಮಕ ನ್ಯಾಯಾಧೀಶರಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಗೆ ನ್ಯಾಯಾಧೀಶರಾದ ಪಿ.ಎಸ್.ದಿನೇಶ್‌ ಕುಮಾರ್‌, ಮಂಡ್ಯ ಜಿಲ್ಲೆಗೆ ನ್ಯಾಯಾಧೀಶರಾದ ಕೆ.ಎಸ್.ಮುದಗಲ್‌, ಹಾಸನ ಜಿಲ್ಲೆಗೆ ನ್ಯಾಯಾಧೀಶರಾದ ಎಸ್‌.ಜಿ.ಪಂಡಿತ್‌ ಅವರನ್ನು ಆಡಳಿತಾತ್ಮಕ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ.

ಉಳಿದ ಜಿಲ್ಲೆಗಳಿಗೆ ನೇಮಕ ಮಾಡಿರುವ ನ್ಯಾಯಾಧೀಶರ ಮಾಹಿತಿ ಈ ಕೆಳಗಿನಂತಿದೆ.

ಹಿಂದಿನ ಲೇಖನಹೊಯ್ಸಳ ಚಿತ್ರೀಕರಣದ ಸೆಟ್‌ ಗೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ್ತಿ ವೇದಾ ಕೃಷ್ಣಮೂರ್ತಿ
ಮುಂದಿನ ಲೇಖನ2ನೇ ಟಿ 20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 4 ಬದಲಾವಣೆ ಸಾಧ್ಯತೆ