ಕೆ.ಆರ್.ಪೇಟೆ:ತಾಲೂಕಿನ ಶೀಳನೆರೆ ಹೋಬಳಿಯ ಊಚನಹಳ್ಳಿ ಗ್ರಾಮದ ಕುಮಾರ ಬಿನ್ ಲೇಟ್ ಶಿವನಂಜಯ್ಯ ಎಂಬುವವರಿಗೆ ಸೇರಿದ ಒಂದು ಎಕರೆ ಜಮೀನಿನಲ್ಲಿ ಬೆಳೆದು ಮೆದೆ ಹಾಕಿದ್ದ ಭತ್ತದ ಬಣವೆಗೆ ಆಕಸ್ಮಿಕವಾಗಿ ಬೆಂಕಿಯಾಗಿದ್ದು ಸುಮಾರು ಎರಡು ಟ್ಯಾಕ್ಟರ್ ಹುಲ್ಲು ಬೆಂಕಿಗೆ ಆಹುತಿಯಾಗಿರುತ್ತದೆ.
ಹೊನ್ನೇನಹಳ್ಳಿ ಗ್ರಾಮದ ಶಿವೇಗೌಡ ಬಿನ್ ಲೇಟ್ ಮಾಸ್ತಿಗೌಡ ಎಂಬುವವರಿಗೆ ಸೇರಿದ ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಮತ್ತು ೫೦ ತೆಂಗಿನ ಸಸಿಗಳು ಬೆಂಕಿಗೆ ಆಹುತಿಯಾಗಿವೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ ಹಾಗೂ ಸಿಬ್ಬಂದಿಯವರು ಧಾವಿಸಿ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿರುತ್ತಾರೆ. ನಾವುಗಳು ಬಡ ರೈತಾಪಿ ವರ್ಗದವರಾಗಿದ್ದು ಬಹಳ ಸಂಕಷ್ಟದಿಂದ ಜೀವನ ಸಾಗಿಸುತ್ತಿದ್ದೇವೆ.ಈ ಬಾರಿ ಪ್ರತಿ ಎಕರೆ ಹುಲ್ಲಿಗೆ ೩೦೦೦೦-೪೦೦೦೦ ರೂಪಾಯಿಗಳ ಬೆಲೆಯಿದ್ದು ಕೊಂಡುಕೊಳ್ಳಲು ನಮ್ಮ ಬಳಿ ಹಣವಿಲ್ಲ.ನಮ್ಮ ಜಾನುವಾರು ಗಳನ್ನು ದೇವರೇ ಕಾಪಾಡಬೇಕು. ತೆಂಗಿನ ಸಸಿಗಳು ಸುಟ್ಟಿದ್ದು ತಾಲ್ಲೂಕು ಆಡಳಿತ ಕೂಡಲೇ ಇದನ್ನು ಪರಿಶೀಲನೆ ಮಾಡಿ ನಮಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರುಗಳು ತಾಲ್ಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.