ಉತ್ತರಾಖಂಡ: ಗಂಗಾ ನದಿಯಲ್ಲಿ ಪೋಷಕರು ಮಗನನ್ನು ಮುಳುಗಿಸಿದ ಪರಿಣಾಮ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಏಳು ವರ್ಷದ ಮಗ ಕ್ಯಾನ್ಸರ್ ನಿಂದ ಬಳಲುತ್ತಿದ್ದ, ಗಂಗಾ ನದಿಯಲ್ಲಿ ಸ್ನಾನ ಮಾಡಿಸಿದರೆ ರೋಗದಿಂದ ಚೇತರಿಕೆ ಕಾಣಬಹುದು ಎಂಬ ಹಂಬಲದಲ್ಲಿದ್ದ ಪೋಷಕರು ನೀರಿನಲ್ಲಿ ನಿಲ್ಲಿಸಿ ಮಗನನ್ನು ಮುಳುಗಿಸಿದ್ದಾರೆ ಆಗ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಹುಡುಗನ ಪೋಷಕರು ಹರ್ ಕಿ ಪೌರಿ ದಡದಲ್ಲಿ ಮಂತ್ರಗಳನ್ನು ಪಠಿಸುತ್ತಲೇ ಇದ್ದರು, ಆದರೆ ಅವನ ಚಿಕ್ಕಮ್ಮ ಅವನ ಜೋರಾದ ಕೂಗನ್ನು ನಿರ್ಲಕ್ಷಿಸದೆ ಗಂಗಾದಲ್ಲಿ ಪದೇ ಪದೇ ಅದ್ದಿದ್ದಾರೆ ಕೊನೆಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಪಕ್ಕದಲ್ಲಿದ್ದವರು ಮಹಿಳೆಯನ್ನು ತಡೆಯಲು ಪ್ರಯತ್ನಿಸಿದರು ಆದರೆ ಅವರು ಅವರ ಮಾತನ್ನು ಕೇಳಲು ಸಿದ್ಧರಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ಮಗುವಿನ ಪೋಷಕರು ಮತ್ತು ಚಿಕ್ಕಮ್ಮನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್ಎಚ್ ಒ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.