ಮನೆ ರಾಜ್ಯ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ: ಬಿ.ವೈ.ವಿಜಯೇಂದ್ರ

ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ: ಬಿ.ವೈ.ವಿಜಯೇಂದ್ರ

0

ಶಿಕಾರಿಪುರ(Shikaripura): ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ವಿಜಯೇಂದ್ರ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಆದರೆ ನಾನು ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಕ್ಷೇತ್ರದ ಅಭ್ಯರ್ಥಿಯಾಗುವ ಕಾರಣ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿಲ್ಲ. ಶಿಕಾರಿಪುರ ಕ್ಷೇತ್ರ ನನಗೆ ಹೊಸದಲ್ಲ, ಹಿಂದೆಯೂ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ ಎಂದರು.

ಹಿಂದಿನ ಲೇಖನನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ: ಬಿ.ಸಿ.ನಾಗೇಶ್
ಮುಂದಿನ ಲೇಖನಚಲಿಸುವ ಲಗೇಜು ಆಟೋಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು