ಪಾವಗಡ: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮದ್ರೇನಹಳ್ಳಿ ಅರಣ್ಯ ಪ್ರದೆಶದ ಬಳಿ ನಡೆದಿದೆ.
ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಮೃತಪಟ್ಟವರು.
ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ ಏ.17 ಬುಧವಾರ ರಾತ್ರಿ 9 ಗಂಟೆಗೆ ತಾಲೂಕಿನ ಅಚ್ಚಮ್ಮನಹಳ್ಳಿ ಗ್ರಾಮದಿಂದ ತಮ್ಮ ಸ್ವಗ್ರಾಮ ಬೆಳ್ಳಿ ಬಟ್ಟಲುಗೆ ಹೋಗುವಾಗ ಶೈಲಾಪುರ ಮತ್ತುಕೊಟಗುಡ್ಡ ಗ್ರಾಮಗಳ ಮಧ್ಯೆ ಮದ್ರೇನಹಳ್ಳಿ ಎಂಬ ಅರಣ್ಯ ಪ್ರದೆಶದ ಬಳಿ ಆಕಸ್ಮಿಕವಾಗಿ ಬೈಕ್ ಗೆ ಕಾಡು ಹಂದಿಗಳು ನಗ್ಗಿದೆ.
ಈ ಪರಿಣಾಮ ಇಬ್ಬರೂ ಬೈಕ್ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅದೇ ರಸ್ತೆಯಲ್ಲಿ ಚುನಾವಣಾ ಪ್ರಚಾರ ಮುಗಿಸಿಕೊಂಡು ಹೋಗುತಿದ್ದ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ವಾಹನ ನಿಲ್ಲಿಸಿ ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿ ಅವರನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಪ್ಪ ಮೃತಪಟ್ಟಿದ್ದಾರೆ.
ಮೃತ ಕೃಷ್ಣಪ್ಪ ಹೆಂಡತಿ, ಎರಡು ಹೆಣ್ಣುಮಕ್ಕಳು, ಒಂದು ಗಂಡು ಮಗುವನ್ನು ಅಗಲಿದ್ದಾರೆ.
ಶ್ರೀ ರಾಘವೇಂದ್ರ ಸ್ವಾಮೀಜಿಗಳ ಪಟ್ಟಾಭಿಷೇಕ ನಡೆದ ಸ್ಥಳ
ಸೈನಾ ಜೊತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬ್ಯಾಡ್ಮಿಂಟನ್
ಚಾಮುಂಡೇಶ್ವರಿ ತಾಯಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದೆ
ಚಿತ್ರತಂಡದ ನಿರ್ಮಾಪಕರು ಮಂಜೇಗೌಡ ರವರ ಹುಟ್ಟುಹಬ್ಬ
ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ಹುಟ್ಟು ಹಬ್ಬ ಆಚರಣೆ
2024 29ರ ಜಿಲ್ಲಾ ಘಟಕದ ಚುನಾವಣೆ ಇದೇ ತಿಂಗಳ 21 ಭಾನುವಾರ ನಡೆಯಲಿದೆ
ಹಿನಕಲ್ ಬಸವರಾಜು ನೇತೃತ್ವದ ತಂಡದಿಂದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮತ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಎಸ್ಎಸ್ಸಿ ಪೋಸ್ಟ್ಗಳ ಭರ್ತಿಗೆ ಬೃಹತ್ ಅಧಿಸೂಚನೆ
2024 29ರ ಜಿಲ್ಲಾ ಘಟಕದ ಚುನಾವಣೆ ಇದೇ ತಿಂಗಳ 21 ಭಾನುವಾರ ನಡೆಯಲಿದೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.