ಮನೆ ಅಪರಾಧ ರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಭೇಟಿ: ಪರಿಶೀಲನೆ

ರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಭೇಟಿ: ಪರಿಶೀಲನೆ

0

ಬೆಂಗಳೂರು: ನಟ ದರ್ಶನ್ &ಗ್ಯಾಂಗ್ ನಿಂದ ಹತ್ಯೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆ ನಡೆದ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

Join Our Whatsapp Group

ಇಂದು ಗುರುವಾರ ಬೆಂಗಳೂರಿನ ಪಟ್ಟಣಗೆರೆ ಶೆಟ್ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿ.ದಯಾನಂದ್ ಅವರ ಜೊತೆಗೆ ಎಫ್‌ಎಸ್‌ಎಲ್ ಅಧಿಕಾರಿಗಳೂ ಭೇಟಿ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ನಿನ್ನೆಯಷ್ಟೇ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದರು.

ಹಿಂದಿನ ಲೇಖನಕುವೈತ್‌ ಅಗ್ನಿ ದುರಂತ: ಕೇರಳ ಮೂಲದ ಮೃತರ ಕುಟುಂಬಗಳಿಗೆ  5 ಲಕ್ಷ ಆರ್ಥಿಕ ನೆರವು
ಮುಂದಿನ ಲೇಖನನಟ ದರ್ಶನ್ ವಿಚಾರಣೆ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತ ನಿಷೇಧಾಜ್ಞೆ ಜಾರಿ