ಮೈಸೂರು : ನಾಳೆ ಜೂನ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ 66/11 ಕೆ . ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿ o ದ ನಂತರದ 11 ಕೆ . ವಿ ಭುವನೇಶ್ವರ ಫೀಡರ್ ನ ಕಾಮಗಾರಿಯನ್ನು ನಿರ್ವಿುಸಲಾಗಿರುವುದು , ಗುಂಡುರಾವ್ ನಗರ , ಮುನೇಶ್ವರ ನಗರ , ಗೌರಿಶಂಕರ ನಗರ , ಜಾಕಿ ಕ್ವಾಟ್ರಸ್ , ಚಾಮುಂಡಿ ಬೆಟ್ಟ ಹಾಗೂ ಸುತ್ತ – ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು , ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚಾ . ವಿ . ಎಸ್ . ನಿ . ನಿ . ಯ ನ . ರಾ . ಮೊಹಲ್ಲಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ( ವಿ ), ಅವರ ಪ್ರಕಟಣೆಯಲ್ಲಿ ಪ್ರಕಟಿಸಿದರು .














