ಮನೆ ರಾಜಕೀಯ ಶಾಸಕ ಎಸ್.ಎ.ರಾಮದಾಸ್  ಕಾಲು ಮುಟ್ಟಿ ನಮಸ್ಕರಿಸಿದ ಪ್ರತಾಪ್ ಸಿಂಹ

ಶಾಸಕ ಎಸ್.ಎ.ರಾಮದಾಸ್  ಕಾಲು ಮುಟ್ಟಿ ನಮಸ್ಕರಿಸಿದ ಪ್ರತಾಪ್ ಸಿಂಹ

0

ಮೈಸೂರು(Mysuru): ಕಳೆದ ವಾರ ಪರೋಕ್ಷವಾಗಿ ಶಾಸಕ ಎಸ್.ಎ. ರಾಮದಾಸ್​ ವಿರುದ್ಧ ವಾಕ್ಸಮರ ನಡೆಸಿದ್ದ ಸಂಸದ ಪ್ರತಾಪ್ ಸಿಂಹ ಇಂದು ಪ್ರತಿಭಟನಾ ಮೆರವಣಿಗೆ ವೇಳೆ ರಾಮದಾಸ್ ಅವರ ಕಾಲು ಮುಟ್ಟಿ ನಮಸ್ಕರಿಸಿದರು.

ಇಂದು ನಗರದ ಗನ್​ ಹೌಸ್ ಇಂದ ಬ್ರಾಹ್ಮಣ ಸಮುದಾಯದ ಪ್ರತಿಭಟನಾ ಮೆರವಣಿಗೆ ಆರಂಭವಾದ  ಸಂದರ್ಭದಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿದ್ದ ರಾಮದಾಸ್ ಅವರ ಕಡೆ ಬಂದ ಸಂಸದ ಪ್ರತಾಪ್ ಸಿಂಹ ಅವರು, ರಾಮದಾಸ್ ಅವರ ಕಾಲು ಮುಟ್ಟಿ ನಮಸ್ಕರಿಸಿದರು.

ಕಳೆದ ಒಂದು ವಾರದಿಂದ ಬಸ್ ನಿಲ್ದಾಣದ ಗೋಪುರ ವಿಚಾರದಲ್ಲಿ ಪರಸ್ಪರ ಪರೋಕ್ಷ ವಾಗ್ದಾಳಿ ನಡೆಸುತ್ತಿದ್ದರು. ಇಂಥ ಸಂದರ್ಭದಲ್ಲಿ ಪ್ರತಾಪ್ ಸಿಂಹ ನಡವಳಿಕೆ ಆಶ್ಚರ್ಯಕ್ಕೆ ಕಾರಣವಾಗಿದೆ.

ಹಿಂದಿನ ಲೇಖನಇಂಡೋನೇಷ್ಯಾದ ಜಾವಾ ಪ್ರದೇಶದಲ್ಲಿ 5.6 ತೀವ್ರತೆಯ ಭೂಕಂಪ: 20 ಮಂದಿ ಸಾವು
ಮುಂದಿನ ಲೇಖನಅರಿಶಿನದಿಂದ ತೂಕ ಕಡಿಮೆ ಮಾಡಿಕೊಳ್ಳುವ ಸರಳ ವಿಧಾನಗಳು