ಮನೆ ರಾಜ್ಯ ಟಿಪ್ಪು ಜಯಂತಿ ಆಚರಣೆಗೆ ಸಿದ್ದತೆ: ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ

ಟಿಪ್ಪು ಜಯಂತಿ ಆಚರಣೆಗೆ ಸಿದ್ದತೆ: ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ

0

ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್ ನಿಂದ ಇಂದು ಟಿಪ್ಪು ಜಯಂತಿ ಆಚರಣೆಗೆ ಸಿದ್ದತೆ ಹಿನ್ನೆಲೆ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ  ಜಾರಿಗೊಳಿಸಿ ಶ್ರೀರಂಗಪಟ್ಟಣದ ದಂಡಾಧಿಕಾರಿ ಪರುಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ರಕ್ಷಣೆ  ದೃಷ್ಟಿಯಿಂದ  ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಮೆರವಣಿಗೆ, ಪ್ರತಿಭಟನೆ, ರ್ಯಾಲಿ, ಬ್ಯಾನರ್, ಬಂಟಿಂಗ್ಸ್, ಪಟಾಕಿ ಸಿಡಿಸಿ ಗುಂಪು ಕಟ್ಟದಂತೆ ಸೂಚನೆ ನೀಡಲಾಗಿದೆ.

ಇಂದು ಶ್ರೀರಂಗಪಟ್ಟಣದ ಗುಂಬಜ್ ನಲ್ಲಿ  ಟಿಪ್ಪು ಜಯಂತಿ ಆಚರಣೆ ಮಾಡಲು ತಯಾರಿ ನಡೆಸಲಾಗಿದೆ.

ಹಿಂದಿನ ಲೇಖನಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್
ಮುಂದಿನ ಲೇಖನಡಿ.4 ರಿಂದ 15ರವರೆಗೆ ಚಳಿಗಾಲದ ಅಧಿವೇಶನ