ಮನೆ ರಾಜ್ಯ ಜಿಲ್ಲಾಡಳಿತದ ವತಿಯಿಂದ ಮತ ಏಣಿಕೆಗೆ ಸಿದ್ದತೆ

ಜಿಲ್ಲಾಡಳಿತದ ವತಿಯಿಂದ ಮತ ಏಣಿಕೆಗೆ ಸಿದ್ದತೆ

0

ಮೈಸೂರು:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿವೆ. ಮತಎಣಿಕೆಯು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲ್ಲಿದೆ.

Join Our Whatsapp Group

ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಭದ್ರತಾ ಕೊಠಡಿಗೆ ಮೂರು ಸುತ್ತಿನ ಭದ್ರತೆ ಒದಗಿಸಲಾಗಿರುತ್ತದೆ. ಸಿ.ಎ.ಪಿ.ಎಫ್ ತುಕಡಿಯಿಂದ, ಸಶಸ್ತ್ರ ಮೀಸಲು ಪಡೆ ಹಾಗೂ ಸ್ಧಳೀಯ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.

ಹಿಂದಿನ ಲೇಖನಶಿವಮೊಗ್ಗದಲ್ಲಿ ಎರಡು ಬಸ್’ಗಳ ನಡುವೆ ಭೀಕರ ಅಪಘಾತ: 4ಕ್ಕಿಂತ ಹೆಚ್ಚು ಜನರು ಸಾವು
ಮುಂದಿನ ಲೇಖನಹಾಸ್ಯ